ಪಕ್ಷೇತರ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ ಮೂರ್ತಿ ಕಣಕ್ಕೆ

  • Zee Media Bureau
  • Apr 18, 2023, 04:33 PM IST

ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಖಂಡ ಶ್ರೀನಿವಾಸಮೂರ್ತಿ ಅವರು ಸೋಮವಾರ ಬೃಹತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ತಮ್ಮ ಮುಂದಿನ ರಾಜಕೀಯ ತೀರ್ಮಾನಗಳ ಕುರಿತು ಚರ್ಚಿಸಿದರು. ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಖಂಡ ಶ್ರೀನಿವಾಸ ಮೂರ್ತಿ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

Trending News