ನಾಳೆ ಸರ್ವಪಕ್ಷಗಳ ಸಭೆ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವ
ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ನಡೆಯಲಿರುವ ಮಹತ್ವದ ಸಭೆ ಹೋಟೆಲ್ಗೆ ‘ಕೈ’ ನಾಯಕರ ಭೇಟಿ, ಸಭೆಯ ಸಿದ್ಧತೆ ಪರಿಶೀಲನೆ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕರ್ನಾಟಕ ಉಸ್ತುವಾರಿ ಸುರ್ಜೇವಾಲಾ, ಗೃಹ ಸಚಿವ ಪರಮೇಶ್ವರ್ ಸಾಥ್ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ