ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಅಕ್ಷಮ್ಯ ಅಪರಾಧ- ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್
ಈದ್ಗಾದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ಹೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿ ಇರುವ ಪಾಲಿಕೆ ದ್ರೋಹ ಮಾಡಿದೆ. ಅತ್ಯಂತ ನೀಚ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ರು.