ಶಾಲಾ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆ

  • Zee Media Bureau
  • Sep 9, 2024, 01:49 PM IST

ರಾತ್ರೋ ರಾತ್ರಿ ಸರ್ಕಾರಿ ಶಾಲಾ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಇಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಹಳೇ ಕೆನರಾ ಬ್ಯಾಂಕ್ ಪಕ್ಲದಲ್ಲಿನ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿಯಲ್ಲಿದ್ದನ್ನು ಕಂಡ ಅನಿತಾ ಚಾರಿಟಬಲ್ ಟ್ರಸ್ಟ ಹಾಗೂ ಲಿಯೋ ಕ್ಲಬ್ ಜೊತೆಗೂಡಿ ಅಭಿವೃಡಿಸುತ್ತಿದೆ. 

Trending News