ಗಡಿ ಚರ್ಚೆ ಮಾಡಲು ಅಮಿತ್‌ ಶಾ ಆಹ್ವಾನ ನೀಡಿದ್ದಾರೆ. ಗೃಹ ಸಚಿವರು ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ತಿಳಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.