ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅಮಿತ್ ಶಾ ಪ್ರಚಾರ

  • Zee Media Bureau
  • Apr 28, 2023, 12:23 PM IST

ಇಂದು ಧಾರವಾಡ ಜಿಲ್ಲೆಗೂ ಆಗಮಿಸಲಿರುವ ಬಿಜೆಪಿ ಚಾಣಕ್ಯ. ಧಾರವಾಡಕ್ಕೆ ಭೇಟಿ ನೀಡಲಿರೋ ಕೇಂದ್ರ ಗೃಹ ಸಚಿವ ಅಮಿತ್ ಶಾ. ಅಣ್ಣಿಗೇರಿ ಹಾಗೂ ನವಲಗುಂದ ತಾಲೂಕುಗಳಿಗೆ ಅಮಿತ್‌ ಶಾ ಭೇಟಿ. ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅಮಿತ್‌ ಶಾ ಭರ್ಜರಿ ಪ್ರಚಾರ. ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಪರ ಮತಯಾಚನೆ.

Trending News