ಹೊಸ ವರ್ಷಕ್ಕೆ ಸರ್ಕಾರದಿಂದ ಭರ್ಜರಿ ಮೀಸಲಾತಿ ಗಿಫ್ಟ್‌ ನೀಡಿದೆ. ಪಂಚಮಸಾಲಿ ನಿರಂತರ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ ಸಿಕ್ಕಿದೆ. ಪಂಚಮಸಾಲಿ, ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ.