'ಅಪ್ಪು' ಹೆಸರಲ್ಲ ಕನ್ನಡಿಗರ ಉಸಿರು: ಸಿಎಂ ಬಸವರಾಜ್ ಬೊಮ್ಮಾಯಿ

  • Zee Media Bureau
  • Mar 29, 2022, 08:19 AM IST

ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ಪುತ್ಥಳಿ ಅನಾವರಣ ಮಾಡಿದ್ದೇವೆ. ಅಪ್ಪು ಈಗ ಕೇವಲ ಹೆಸರಲ್ಲ ಪ್ರತಿಯೊಬ್ಬ ಕನ್ನಡಿಗರ ಉಸಿರಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

Trending News