ನಾಟಕ ನಿಲ್ಲಿಸಲು ಬಂದ ಅಧಿಕಾರಿಗಳ ಜೊತೆ ವಾಗ್ವಾದ
ನಾಟಕ ಪ್ರದರ್ಶನಕ್ಕೆ ಚುನಾವಣಾ ಅಧಿಕಾರಿಗಳು ಅಡ್ಡಿ ಪಡಿಸಿರೋ ಘಟನೆ K.R.ಪೇಟೆ ತಾ. ಅಗ್ರಹಾರ ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.. ಚುನಾವಣಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ..
ನಾಟಕ ಪ್ರದರ್ಶನಕ್ಕೆ ಚುನಾವಣಾ ಅಧಿಕಾರಿಗಳು ಅಡ್ಡಿ ಪಡಿಸಿರೋ ಘಟನೆ K.R.ಪೇಟೆ ತಾ. ಅಗ್ರಹಾರ ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.. ಚುನಾವಣಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ..
By continuing to use the site, you agree to the use of cookies. You can find out more by Tapping this link