ಮಂಡ್ಯ ಉಸ್ತುವಾರಿ ಸಚಿವ ಆರ್.ಅಶೋಕ್ ವಿರುದ್ಧ ಗೋಬ್ಯಾಕ್ ಕ್ಯಾಂಪೇನ್ ಶುರುವಾಗಿದೆ.. ಮಂಡ್ಯ ಉಸ್ತುವಾರಿಯಿಂದ ಹಿಂದೆ ಸರಿಯಲು ಆರ್. ಅಶೋಕ್ ತೀರ್ಮಾನ ಮಾಡಿದ್ದಾರೆ ಅನ್ನೋ ಮಾತು ಕೇಳಿ ಬಂದಿದೆ..