ಅಜಾನ್ ವಿರುದ್ಧ ಶ್ರೀರಾಮ ಸೇನೆ

ಸಿಸಿ ಪಾಟೀಲ್ ಕಚೇರಿ ಎದುರು ಶ್ರೀರಾಮ ಸೇನೆ ಸಂಘಟನೆ ಪ್ರತಿಭಟನೆಗೆ ನಿರ್ಧರಿಸಿದ್ದರು. ಆದ್ರೆ ಪೊಲೀಸ್ ಇಲಾಖೆ ಅವಕಾಶ ಕೊಡದಿದ್ದಕ್ಕೆ ಎಸಿ ಕಚೇರಿ ಎದುರು ಭಜನೆ ಭಕ್ತಿಗೀತೆ ಹಾಡುವುದರ ಮೂಲಕ ಪ್ರತಿಭಟನೆ ನಡೆಸಿ ಸಚಿವ ಸಿಸಿ ಪಾಟೀಲ್ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟಿಸಿ ಮಸೀದಿಗಳಲ್ಲಿನ ಮೈಕ್​ಗಳನ್ನ ತೆರುವುಗೊಳಿಸುವಂತೆ ಒತ್ತಾಯಿಸಿದರು.

  • Zee Media Bureau
  • Jun 9, 2022, 11:22 AM IST

ಗದಗ : ಸಿಸಿ ಪಾಟೀಲ್ ಕಚೇರಿ ಎದುರು ಶ್ರೀರಾಮ ಸೇನೆ ಸಂಘಟನೆ ಪ್ರತಿಭಟನೆಗೆ ನಿರ್ಧರಿಸಿದ್ದರು. ಆದ್ರೆ ಪೊಲೀಸ್ ಇಲಾಖೆ ಅವಕಾಶ ಕೊಡದಿದ್ದಕ್ಕೆ ಎಸಿ ಕಚೇರಿ ಎದುರು ಭಜನೆ ಭಕ್ತಿಗೀತೆ ಹಾಡುವುದರ ಮೂಲಕ ಪ್ರತಿಭಟನೆ ನಡೆಸಿ ಸಚಿವ ಸಿಸಿ ಪಾಟೀಲ್ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟಿಸಿ ಮಸೀದಿಗಳಲ್ಲಿನ ಮೈಕ್​ಗಳನ್ನ ತೆರುವುಗೊಳಿಸುವಂತೆ ಒತ್ತಾಯಿಸಿದರು.

Trending News