ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ- ಕಾಂಗ್ರೆಸ್‌ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿ

  • Zee Media Bureau
  • May 3, 2023, 11:56 AM IST

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ. ಕರ್ನಾಟಕದವರು ನಿಮ್ಮನ್ನೇ ಬ್ಯಾನ್ ಮಾಡುವವರಿದ್ದಾರೆ. ಕಾಂಗ್ರೆಸ್‌ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿ. ನೀವೇನು ಬ್ಯಾನ್ ಮಾಡ್ತೀರಿ ಎಂದು ಕೈ ವಿರುದ್ಧ ಆಕ್ರೋಶ. 

Trending News