ಹಿಜಾಬ್ ಹಾಕುವ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿ - ಬಸನಗೌಡ ಪಾಟೀಲ್ ಯತ್ನಾಳ್

  • Zee Media Bureau
  • May 27, 2022, 12:45 PM IST

ಮಂಗಳೂರಿನಲ್ಲಿ ಹಿಜಾಬ್ ಗದ್ದಲ ವಿಚಾರವಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇಶದ ಸಂವಿಧಾನ, ಕಾನೂನು, ಸುಪ್ರೀಂ ಕೋರ್ಟ್ ತೀರ್ಪು ಇವುಗಳಿಗೆ ಗೌರವ ಇಲ್ಲಾಂದ್ರೆ. ಅವರ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹಿಜಾಬ್ ಧರಿಸುವ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಬೇಕು. ಶಿಕ್ಷಣ ಪಡೆಯಬೇಕಾದ್ರೆ ದೇಶದ ಸಂವಿಧಾನ ಕೋರ್ಟ್ ಏನು ಹೇಳುತ್ತೆ ಹಾಗೆ ನಡೆದುಕೊಳ್ಳಬೇಕು ಎಂದರು.

Trending News