ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಭಾರತ್ ಜೋಡೋ ಯಾತ್ರೆ

  • Zee Media Bureau
  • Oct 11, 2022, 12:56 PM IST

ಭಾರತ್ ಜೋಡೋ ಐಕ್ಯತಾ ಯಾತ್ರೆ ಕೋಟೆಗಳನಾಡು ಚಿತ್ರದುರ್ಗ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ. ಸಿದ್ದರಾಮಯ್ಯ ಗೈರು ಎದ್ದು ಕಾಣುತ್ತಿತ್ತು. ಇದರ ನಡುವೆ ಮಳೆರಾಯ ಪಾದಯಾತ್ರೆಗೆ ಅಡ್ಡಿ ಪಡಿಸಿದ್ದಾನೆ. ವಿವಿಧ ಜಿಲ್ಲೆಯಿಂದ ಬಂದ ಕಾರ್ಯಕರ್ತರು ಮಳೆಯಲ್ಲಿ ನೆನೆದೇ ಪಾದಯಾತ್ರೆ ಮಾಡಿದ್ದಾರೆ. ಇನ್ನೂ 3 ದಿನಗಳ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ಸಂಚರಿಸಲಿದೆ. 

Trending News