ಮತ್ತೆ ಪಾದಯಾತ್ರೆ ಮುಂದುವರೆಸಿದ ರಾಹುಲ್ ಗಾಂಧಿ

  • Zee Media Bureau
  • Oct 15, 2022, 05:53 PM IST

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ. ಜಿಲ್ಲಾ ಗಡಿಭಾಗದ ಹಲಕಿಂಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ವಾಸ್ತವ್ಯ ಹೂಡಿತ್ತು. ಇಂದು ಮತ್ತೆ ರಾಗಾ ಆಂಡ್‌ ಟೀಮ್‌ ಬೆಳಗ್ಗೆ ಬಳ್ಳಾರಿ ನಗರಕ್ಕೆ ಆಗಮಿಸಿ ಪಾದಯಾತ್ರೆ ಆರಂಭಿಸಿದೆ.

Trending News