ಕೆಆರ್ ಪುರ ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ: ಸರ್ಕಾರದ ವಿರುದ್ಧ ಭಾಸ್ಕರ್ ರಾವ್ ಗಂಭೀರ ಆರೋಪ
ಕೆಆರ್ ಪುರ ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ ಬೆನ್ನಲ್ಲೇ ಎಲ್ಲಾ ಇಲಾಖೆಗಳಲ್ಲಿ ಪೋಸ್ಟಿಂಗ್ ಮಾರಾಟ ನಡೀತಿದೆ ಎಂದು ಸರ್ಕಾರದ ವಿರುದ್ಧ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ.