ಟಿಕೆಟ್‌ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ

  • Zee Media Bureau
  • Feb 24, 2023, 03:39 PM IST

ಬಗೆಹರಿಯದ ಹಾಸನ ಜೆಡಿಎಸ್ ಟಿಕೆಟ್ ಗೊಂದಲ. ಟಿಕೆಟ್‌ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ. ಕುಮಾರಸ್ವಾಮಿಗೆ ಭವಾನಿ ರೇವಣ್ಣ ಪರೋಕ್ಷ ಟಾಂಗ್. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ಜೆಡಿಎಸ್ ಮತಬೇಟೆ. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಭರ್ಜರಿ ಸ್ವಾಗತ.

Trending News