ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು

  • Zee Media Bureau
  • Oct 18, 2022, 11:46 PM IST

ಜಿಲ್ಲೆಯ ಔರಾದ್ ಪಟ್ಟಣದ ಅಮರೇಶ್ವರ ಕಾಲೇಜು ಮೈದಾನದಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಘಟಾನುಘಟಿ ನಾಯಕರು ಉಪಸ್ಥಿತರಿರಲಿದ್ದಾರೆ. ಅಲ್ಲಿನ ವ್ಯವಸ್ಥೆ ಕೊನೆ ಹಂತದ ಸಿದ್ಧತೆ ಕುರಿತು ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.

Trending News