ಜನ ಸಂಕಲ್ಪ ಯಾತ್ರೆ: ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದ ಬಿಜೆಪಿ

  • Zee Media Bureau
  • Oct 12, 2022, 04:21 PM IST

ರಾಜ್ಯದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಶುರು ಮಾಡಿದೆ. ಈ ಯಾತ್ರೆಗೆ ಟಕ್ಕರ್ ಕೂಡಲು ಬಿಜೆಪಿ ಜನ ಸಂಕಲ್ಪ ಯಾತ್ರೆ ಶುರು ಮಾಡಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದೆ. ಮಾಜಿ ಸಿಎಂ ಮತ್ತು ಹಾಲಿ ಸಿಎಂ ಜೊತೆಯಾಗಿ ಸರ್ಕಾರದ ಸಾಧನೆ ತಿಳಿಸಲು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದ್ದಾರೆ.

Trending News