ಇಂದಿನಿಂದ ಬಿಜೆಪಿ 'ಜನ ಸಂಕಲ್ಪ ಯಾತ್ರೆ'

  • Zee Media Bureau
  • Oct 11, 2022, 12:54 PM IST

ಇಂದು ರಾಯಚೂರಿನಲ್ಲಿ ‌ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕೈಗೊಂಡಿದ್ದಾರೆ. ರಾಯರು ತಪಸ್ಸು ಮಾಡಿದ ಜಾಗದಿಂದ ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ನಾಯಕರು ರಾಯಚೂರಿಗೆ ಆಗಮಿಸಲಿದ್ದಾರೆ. 

Trending News