ಪಾಂಡವಪುರ ಹಾಗೂ ಮದ್ದೂರು ತಾಲೂಕಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ

  • Zee Media Bureau
  • Dec 16, 2022, 05:48 PM IST

 ಮಂಡ್ಯ ಜಿಲ್ಲೆಯಲ್ಲಿಯ ಪಾಂಡವಪುರ ಹಾಗೂ ಮದ್ದೂರು ತಾಲೂಕಿನಲ್ಲಿ ಇಂದು ನಡೆಯಲಿರುವ ಜನಸಂಕಲ್ಪ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಅಬಕಾರಿ ಸಚಿವ ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ.ನಾರಯಣ ಗೌಡ ಅವರು ಆಹ್ವಾನಿಸಿದರು. 

Trending News