ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 9 ಬಿಜೆಪಿ ಕಾರ್ಯಕರ್ತರ ಬಂಧಿಸಿದ್ದಾರೆ.