ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ವಾಗ್ದಾಳಿ
ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಯಲ್ಲಿ ಒಂದು ಹುಳ ಐತಿ. ಹಣದಿಂದ ಎಲ್ಲರನ್ನು ಕೆಡವುತ್ತೇವೆ ಎಂದು ಹುಳು ತಿಳಿದುಕೊಂಡಿದೆ. ಅದರ ಮೇಲೂ ಸಿಬಿಐ ದಾಳಿಯಾಗುತ್ತೆ ಎಂದು ವಿಜಯಪುರದಲ್ಲಿ ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಯಲ್ಲಿ ಒಂದು ಹುಳ ಐತಿ. ಹಣದಿಂದ ಎಲ್ಲರನ್ನು ಕೆಡವುತ್ತೇವೆ ಎಂದು ಹುಳು ತಿಳಿದುಕೊಂಡಿದೆ. ಅದರ ಮೇಲೂ ಸಿಬಿಐ ದಾಳಿಯಾಗುತ್ತೆ ಎಂದು ವಿಜಯಪುರದಲ್ಲಿ ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
By continuing to use the site, you agree to the use of cookies. You can find out more by Tapping this link