ಕಾಂಗ್ರೆಸ್ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದೆ ಎಂದು ಕಿಡಿ

  • Zee Media Bureau
  • Jan 29, 2024, 08:06 PM IST

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಚಿಕ್ಕೋಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಅಪ್ಪಾಜಿಗೋಳ ನೇತೃತ್ವ ಬಿಜೆಪಿ ಕಚೇರಿಯಿಂದ ತಹಶೀಲ್ದಾರ್ ಕಛೇರಿವರೆಗೂ ಮೆರವಣಿಗೆ ಕಾಂಗ್ರೆಸ್ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದೆ ಎಂದು ಕಿಡಿ

Trending News