ರಾಜಸ್ಥಾನದಲ್ಲಿ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡು ಎಂದು ಬಿಜೆಪಿ ರಾಜ್ಯಾಧ್ಯಕ್ಷ ‌ನಳಿನ್ ಕುಮಾರ್ ‌ಕಟೀಲ್ ಹೇಳಿಕೆ ನೀಡಿದ್ದಾರೆ.. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ರಾಜಸ್ಥಾನ ಘಟನೆ ಮತ್ತು ಗಲಭೆ ಹಿಂದೆ ವಿದೇಶಿ ಕೈವಾಡವಿದೆ. ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಎಂದು ಕಟೀಲ್‌ ಪ್ರಶ್ನಿಸಿದ್ದಾರೆ.