ರೈತ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ

  • Zee Media Bureau
  • May 30, 2022, 02:32 PM IST

ರೈತ ಮುಖಂಡ  ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಮಸಿ ಎರಚಿದ ಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ  ನಡೆದಿದೆ. ಕರ್ನಾಟಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್  ಬಗ್ಗೆ ಪ್ರಾದೇಶಿಕ ವಾಹಿನಿಯೊಂದರ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ಟೀಕಾಯತ್ ಮಾತನಾಡುತ್ತಿದ್ದ ವೇಳೆ ಅವರ ಮೇಲೆ ಮಸಿ ಎಸೆಯಲಾಗಿದೆ. 

Trending News