ಬಾಲಿವುಡ್ ನಟ ಸಂಜಯ್ ದತ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ
‘ಕೆಡಿ’ ಸಿನಿಮಾದ ಸ್ಟಾರ್ ನಟರು ನಿನ್ನೆ ಚಿತ್ರೀಕರಣದ ಬಿಡುವಿನಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಸಂಜಯ್ ದತ್ ಅವರು ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು, ನಿರ್ದೇಶಕ ‘ಜೋಗಿ’ ಪ್ರೇಮ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.