ಸಿದ್ದರಾಮಯ್ಯ ಸ್ಪರ್ಧಿಸಿದ್ರೆ ಕ್ಷೇತ್ರ ತ್ಯಾಗಕ್ಕೂ ಸಿದ್ಧ ಎಂದ ಬಿ.ಆರ್‌.ಪಾಟೀಲ್‌

  • Zee Media Bureau
  • Mar 22, 2023, 05:16 PM IST

ಆಳಂದ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಆಹ್ವಾನ ಬಂದಿದೆ. ಸಿದ್ದರಾಮಯ್ಯ ಬಂದು ನಾಮಪತ್ರ ಸಲ್ಲಿಸಿ ಹೋದರೆ ಸಾಕು. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಕಲಬುರಗಿಯಲ್ಲಿ ಮಾಜಿ ಶಾಸಕ BR ಪಾಟೀಲ್ ಹೇಳಿದ್ರು. 

Trending News