ನಿಲ್ದಾಣ ಧ್ವಂಸಕ್ಕೆ ಸಾರ್ವಜನಿಕರ ಆಕ್ರೋಶ

  • Zee Media Bureau
  • Dec 2, 2022, 10:20 AM IST

ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿ ಮಂಟಿ ಗ್ರಾಮದಲ್ಲಿ ರಾತ್ರೋರಾತ್ರಿ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣ  ಧ್ವಂಸ ಮಾಡಲಾಗಿದ್ದು, ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. 

Trending News