ಮಂಡ್ಯದಲ್ಲಿ ಮುಂದುವರೆದ ಕಾವೇರಿ ಜಲ ಕಿಚ್ಚು

  • Zee Media Bureau
  • Sep 7, 2023, 12:43 PM IST

ಮಂಡ್ಯದಲ್ಲಿ ಮುಂದುವರಿದ ಕಾವೇರಿ ಜಲ ಕಿಚ್ಚು..!
ಇಂದು ಕೂಡ ಹಲವೆಡೆ ಪ್ರತಿಭಟನೆ ಮುಂದುವರಿಕೆ
ಸುಪ್ರೀಂ ವಿಚಾರಣೆ ಮುಂದೂಡಿದ್ರೂ ತಮಿಳುನಾಡಿಗೆ ನೀರು
ನೀರು ಹರಿಸುತ್ತಿರೋದನ್ನ ಖಂಡಿಸಿ ಇಂದು ಕೂಡ ಪ್ರತಿಭಟನೆ
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ 
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಧರಣಿ

Trending News