ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ವಿಚಾರ

  • Zee Media Bureau
  • Oct 28, 2023, 11:32 PM IST

ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ವಿಚಾರ ಇಂದಿನವರೆಗೂ ಒಂದು ರೂಪಾಯಿಯೂ ಕೊಟ್ಟಿಲ್ಲ ಕರ್ನಾಟಕ ವಿಚಾರದಲ್ಲಿ ಮಲತಾಯಿ ಧೋರಣೆ ಮಂತ್ರಿಗಳ ಭೇಟಿಗೂ ಅವಕಾಶ ನೀಡುತ್ತಿಲ್ಲ ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಿದೆ 216 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ ನಾವು 17,910 ಕೋಟಿ ರೂಪಾಯಿ ಕೇಳಿದ್ದೇವೆ 33 ಸಾವಿರ ಕೋಟಿಗೂ ಹೆಚ್ಚು ಹಾನಿಯಾಗಿದೆ

Trending News