ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ..! ಬೆಂಗಳೂರಿನ ಬೊಮ್ಮನಹಳ್ಳಿ ಭಾಗದಲ್ಲಿ ಚಿರತೆ ಸಂಚಾರ. ಸಿಂಗಸಂದ್ರದ AECS ಲೇಔಟ್‌ನಲ್ಲಿ ಪ್ರತ್ಯಕ್ಷವಾದ ಚಿರತೆ. ಅರಣ್ಯ ಅಧಿಕಾರಿಗಳಿಂದ ಚಿರತೆ ಸೆರೆಗೆ ತೀವ್ರ ಹುಡುಕಾಟ. ಜನ ಎಚ್ಚರಿಕೆಯಿಂದಿರಲು ಅರಣ್ಯ ಅಧಿಕಾರಿಗಳ ಸಂದೇಶ. ಮೈಕ್ ಮೂಲಕ ಚಿರತೆ ಬಗ್ಗೆ ಅರಣ್ಯ ಅಧಿಕಾರಿಗಳ ಮನವಿ.