ಬಿಜೆಪಿ ಕಟ್ಟಿ ಹಾಕಲು ʻಕೈʼ ನಾಯಕರ ಮಾಸ್ಟರ್‌ ಪ್ಲ್ಯಾನ್‌
ಸಚಿವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ
ಲೋಕಸಭಾ ಚುನಾವಣೆ ವಿಚಾರಕ್ಕೆ ನಾಯಕರ ಮಹತ್ವದ ಚರ್ಚೆ 
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜುಗೊಳಿಸಲು ಸಭೆ