2019ರ ಮಳೆಗೆ ಹಾನಿ.. ಇಂದಿಗೂ ಸಿಗದ ಪರಿಹಾರ

  • Zee Media Bureau
  • Aug 13, 2024, 11:17 AM IST

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಬಿಳಗಲಿ ಗ್ರಾಮದ  20-25 ಮನೆಗಳ ಗ್ರಾಮ 2019ರ ರಣಮಳೆಗೆ ಅಕ್ಷರಶಃ ಬೆಚ್ಚಿ ಬಿದ್ದಿತ್ತು.  ಧರೆ ಕುಸಿದು 3 ಮನೆಗಳು ಕೊಚ್ಚಿ ಹೋಗಿದ್ವು. ಅಂದಿನಿಂದ ಅಲ್ಲಿರೋ 17 ಮನೆಗಳಿಗೆ ಇಂದಿಗೂ ಅದೇ ಭಯ...ಆತಂಕ ಕಾಡ್ತಿತ್ತು

Trending News