ಸಿಐಡಿ ಅಧಿಕಾರಿಗಳಿಂದ ಕಾರ್ಯಾಚರಣೆ ಆರಂಭ
ಚಾಲಕ ಜಗದೀಶ್ ವಿಷ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ನಾಗಮಂಗಲದಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭವಾಗಿದೆ. ವರ್ಗಾವಣೆ ವಿರೋಧಿಸಿ ಕಳೆದ ಜುಲೈ 5 ರಂದು ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆ ಗೆ ಯತ್ನಿಸಿದ್ರು.
ಚಾಲಕ ಜಗದೀಶ್ ವಿಷ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ನಾಗಮಂಗಲದಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭವಾಗಿದೆ. ವರ್ಗಾವಣೆ ವಿರೋಧಿಸಿ ಕಳೆದ ಜುಲೈ 5 ರಂದು ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆ ಗೆ ಯತ್ನಿಸಿದ್ರು.
By continuing to use the site, you agree to the use of cookies. You can find out more by Tapping this link