ಸಕ್ಕರೆ ನಾಡಲ್ಲಿ ಮುಖ್ಯಮಂತ್ರಿಗಳ ಅಭಿವೃದ್ಧಿ ಮಂತ್ರ

  • Zee Media Bureau
  • Jul 21, 2022, 03:20 PM IST

ಇಂದು ಮಂಡ್ಯದ ಕೆ.ಆರ್‌.ಪೇಟೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. 1,700 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ‌.ಆರ್.ಪೇಟೆ ಪಟ್ಟಣ ಪುರಸಭೆಯ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಕಾರ್ಯಕ್ರಮಕ್ಕಾಗಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.

Trending News