'ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ': ಬಿ‌ವೈ ವಿಜಯೆಂದ್ರ

  • Zee Media Bureau
  • Oct 1, 2024, 12:20 PM IST

'ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ' 'ಕೆಟ್ಟ ಮೇಲೆ ಬುದ್ಧಿ ಬಂತು'ಎಂಬ ಗಾದೆ ಮಾತು ಸಿಎಂಗೆ ಅನ್ವಯಿಸುತ್ತಿದೆ CBI-ED ತನಿಖೆಗಳ ನಿರೀಕ್ಷೆಯಿಂದ ಸಿಎಂ ಬೆದರಿದ್ದಾರೆ ಸಿಎಂ ಸಿದ್ದು ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ

Trending News