ಸಿದ್ದರಾಮಯ್ಯ ರಾಜೀನಾಮೆಗೆ ಕೇಸರಿ ಪಡೆ ಬಿಗಿಪಟ್ಟು

  • Zee Media Bureau
  • Sep 30, 2024, 03:10 PM IST

ಸಿಎಂ ಸಿದ್ದರಾಮಯ್ಯರ 4 ದಶಗಳ ಸುದೀರ್ಘ ರಾಜಕೀಯದಲ್ಲಿ ಮೊದಲ ಬಾರಿ ಕಳಂಕವೊಂದು ಅಂಟಿಕೊಂಡಿದೆ.. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರೋ FIR ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡಿರೋ ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಿಯೇ ಸಿದ್ಧ ಅಂತಾ ಪಣ ತೊಟ್ಟಿದ್ದಾರೆ..

Trending News