ಸಂವಿಧಾನ ಬದಲಾವಣೆ ಬಿಜೆಪಿಯ ಹಿಡನ್ ಅಜೆಂಡಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಅನಂತ್ ಕುಮಾರ್ ಹೆಗಡೆ ಮೂಲಕ ಈ ರೀತಿ ಹೇಳಿಕೆಗಳನ್ನು ನೀಡಿಸುತ್ತಿದೆ ಎಂದು ಆರೋಪಿಸಿದ್ದಾರೆ.