ಭಯೋತ್ಪಾದಕರಿಗೆ ಬಿರಿಯಾನಿ ಭಾಗ್ಯ ಕೊಟ್ಟಿದ್ದು ಕಾಂಗ್ರೆಸ್

  • Zee Media Bureau
  • Mar 13, 2023, 11:38 AM IST

ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ಭಾಗ್ಯ ನೀಡ್ಬೇಕಿದೆ. ಭಯೋತ್ಪಾದಕರಿಗೆ ಬಿರಿಯಾನಿ ಭಾಗ್ಯ ಕೊಟ್ಟಿದ್ದು ಕಾಂಗ್ರೆಸ್. ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಕರೆಂಟ್‌ ಇರಲಿಲ್ಲ ಎಂದು ಕೊಪ್ಪಳದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ರು. 

Trending News