ಪಾದಯಾತ್ರ ಮೂಲಕ ಮತ್ತೆ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವರ್ಷಾಚರಣೆ ಹಿನ್ನಲೆ ಮತ್ತೊಮ್ಮೆ ಪಾದಯಾತ್ರೆ ರಾಜ್ಯಾದ್ಯಂತ ಕಾಂಗ್ರೆಸ್ ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ಪಾದಯಾತ್ರೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಯಿಂದ ರಾಮನಗರದಲ್ಲಿ ಪಾದಯಾತ್ರೆ ಸೆಪ್ಟಂಬರ್ 5 ರಂದು ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದ ರಾಗಾ