ಕಾಂಗ್ರೆಸ್ ಮಾಜಿ ಕೇಂದ್ರ ಸಚಿವರ ಅಚ್ಚರಿ ನಡೆ

  • Zee Media Bureau
  • Jul 21, 2022, 03:21 PM IST

ಕಾಂಗ್ರೆಸ್‌ನ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ನಡೆ ಅಚ್ಚರಿ ಮೂಡಿಸಿದೆ. ಕೆ.ಹೆಚ್.ಮುನಿಯಪ್ಪ ಜೆಡಿಎಸ್ ಮುಖಂಡರ ಜೊತೆ ಗುರುತಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಕೋಬದಹಳ್ಳಿ ಗ್ರಾಮದಲ್ಲಿ ಚಿಂತಾಮಣಿ ಜೆಡಿಎಸ್ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಮತ್ತು ವೆಂಕಟಶಿವಾರೆಡ್ಡಿ ಸೇರಿದಂತೆ ಹಲವು ಜೆಡಿಎಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

Trending News