ಕೊಳೆತ ತರಕಾರಿಗಳಿಂದ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿ

  • Zee Media Bureau
  • Jan 6, 2023, 04:57 PM IST

ಕೊಳೆತ ತರಕಾರಿಗಳಿಂದ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿ. ಹಾಸ್ಟೆಲ್ ಅವ್ಯವಸ್ಥೆಗೆ ಬೇಸತ್ತು ಹಾಸ್ಟೆಲ್ ಬಿಟ್ಟು ಸ್ಟೂಡೆಂಟ್ಸ್. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಅವ್ಯವಸ್ಥೆ..!. ದೇವದುರ್ಗ ತಾಲೂಕಿನ ಅಲ್ಕೋಡ್ ಮೊರಾರ್ಜಿ ವಸತಿ ಶಾಲೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಲ್ಕೋಡ್. 

Trending News