ಎಸಿಬಿ ದಾಳಿ- ಐಎಎಸ್ ಅಧಿಕಾರಿ ಅರೆಸ್ಟ್

  • Zee Media Bureau
  • Jul 5, 2022, 11:39 AM IST

ಭ್ರಷ್ಟಾಚಾರ ಆರೋಪದಲ್ಲಿ ಡಿಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯವು ಭ್ರಷ್ಟಾಚಾರ ಕೇಸ್‌ನಲ್ಲಿ ಐಎಎಸ್ ಅಧಿಕಾರಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Trending News