ಅಪ್ಪು ಸಮಾಧಿ ಸ್ಥಳದಲ್ಲಿ ಜನಸಾಗರ

  • Zee Media Bureau
  • Oct 29, 2022, 07:15 PM IST

ಪುನೀತ್‌ ರಾಜ್‌ಕುಮಾರ್‌ ಅಗಲಿ ಇಂದಿಗೆ ಒಂದು ವರ್ಷ.. ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಅಭಿಮಾನಿ ಸಾಗರವೇ ಹರಿದು ಬರ್ತಿದೆ.. 1ನೇ ವರ್ಷದ ಪುಣ್ಯಸ್ಮರಣೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದೆ..

Trending News