ಭಾಷೆ ಸಮರದ ಬಗ್ಗೆ ಸಿಟಿ ರವಿ ಹೇಳಿದ್ದೇನು?

  • Zee Media Bureau
  • Apr 28, 2022, 09:27 PM IST

ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠ ಎಂದ ಸಿ.ಟಿ.ರವಿ, ನಮ್ಮ ದೇಶದಲ್ಲಿ ಒಂದು ಭಾಷೆ ಇನ್ನೊಂದು ಭಾಷೆಯನ್ನ ಕೊಂದಿಲ್ಲ. ಕೊಲ್ಲುವುದಿಲ್ಲ. ನಾಶಮಾಡಿ ಬೆಳೆಯುವುದು ಪರಕೀಯರಿಂದ ಬಂದಿರುವ ಮನೋಭಾವನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

Trending News