ಚಿಕ್ಕಮಗಳೂರು ನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡುತ್ತಿದ್ದು, ಆತಂಕ ಮನೆ ಮಾಡಿದೆ. ಸದ್ಯ ಒಂಟಿ‌ ಸಲಗದ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು, ಮೈಸೂರು ದಸರಾದಲ್ಲಿ ಭಾಗಿಯಾಗುವ ಅರ್ಜುನ, ಭೀಮಾನನ್ನು ಕರೆತರಲಾಗಿದೆ.