ಐತಿಹಾಸಿಕ ವಿಜಯಪುರ ಜಿಲ್ಲೆಗೂ ಕಾಲಿಟ್ಟ ಧರ್ಮ ದಂಗಲ್

  • Zee Media Bureau
  • Dec 8, 2022, 03:38 PM IST

ಐತಿಹಾಸಿಕ ವಿಜಯಪುರ ಜಿಲ್ಲೆಗೂ ಕಾಲಿಟ್ಟ ಧರ್ಮ ದಂಗಲ್. ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂರ ವ್ಯಾಪಾರ ನಿಷೇಧಕ್ಕೆ ಮನವಿ. ಶಾಸಕ ಯತ್ನಾಳ್‌ಗೆ ಮನವಿ ಸಲ್ಲಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು.

Trending News