ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ; ಏನ್ ಹೇಳುತ್ತೆ ಗೊಂಬೆ ಭವಿಷ್ಯ..?

  • Zee Media Bureau
  • Apr 3, 2022, 08:40 PM IST

ಈ ವರ್ಷ ರಾಜ್ಯ ಮತ್ತು ಕೇಂದ್ರ ರಾಜಕೀಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಧಾರವಾಡ ಜಿಲ್ಲೆಯ ಹನುಮನಕೊಪ್ಪ ಗ್ರಾಮದ ಮಣ್ಣಿನ ಗೊಂಬೆಗಳು ಭವಿಷ್ಯ ನುಡಿದಿವೆ.

Trending News