ಉಪಹಾರದ ಜೊತೆ ರಾಜಕೀಯದ ಚರ್ಚೆ

  • Zee Media Bureau
  • Feb 15, 2023, 05:17 PM IST

 ಬೆಂಗಳೂರಿನ ಸದಾಶಿವನಗರದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕೈ ನಾಯಕರಿಗೆ ಉಪಹಾರ ಕೂಟ ಆಯೋಜಿಸಲಾಗಿತ್ತು.. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.. 
 

Trending News